#ಕವಿತೆ

ಹ್ಯಾಗೆ

0
ತೈರೊಳ್ಳಿ ಮಂಜುನಾಥ ಉಡುಪ
Latest posts by ತೈರೊಳ್ಳಿ ಮಂಜುನಾಥ ಉಡುಪ (see all)

ತಿಮ್ಮ :- “ಅವಳು ಪೋಟೋಗ್ರಾಫರ್ ಹೆಂಡತಿಯೆಂದು ಹ್ಯಾಗೆ ಹೇಳ್ತಿ?” ಬೊಮ್ಮ :- “ಬ್ಲಾಕ್ ರೂಮಿನಲ್ಲಿ ಕುಳಿತು ತನ್ನ ಡೆವಲಪ್ ಮೆಂಟ್ ನೋಡಿಕೊಳ್ತಾಳೆ ಅವಳು.” *****

#ಕವಿತೆ

ಚಾಳಿ ಕಟ್ಟಿ ಚಕ್ಲಿ ತಿನ್ನೋಣ

0

ಚುಂಚುಂ ಚುಂಚುಂ ಚಂದದ ಚುಕ್ಕಿ ಚಿಂಚಿಂ ಚಿಂಚಿಂ ಹಾರಿಬರುವೆ ಬೆಳಕಿನ ಪಕ್ಯಾ ಬೆಳ್ಳಿಯ ಪುಚ್ಚಾ ಮುಗಿಲಿಗೆ ಬೀಸಿ ಈಸಿ ಬರುವೆ ಭೂತಾ ಭುಂಭುಂ ದೆವ್ವಾ ಢುಂಢುಂ ದಡ್ಡರ ಬಂಡಿ ದೂಡಿ ಆಡೋಣ ಬೆಳ್ಳಂ ಬೆಳಕು ಎಲ್ಲೀ ಕೊಳಕು ಚಕ್ಕಂ ಬಕ್ಕಂ ಮಿಂಚು ಹೊಚ್ಚೋಣ ಗುಡುಗುಡು ಗುಡುಗು ದುಡುದುಡು ದಿಡಗೂ ಕೋಣರ ದೇಹಾ ಕಟ್ಟಿಹಾಕೋಣ ರಾವಣ ಅಣ್ಣಾ […]

#ಕವಿತೆ

ನಾ ಸೈ ನೀ ಸೈ

0

ಆಕೈ ಇಕೈ ತಾತಾ ಕೈಕೈ ಗಿಮಿಗಿಮಿ ತಿರುಗೋಣ ನಾಸೈ ನೀಸೈ ಸೈಸೈ ಹೈಹೈ ಗರ್ರನೆ ತಿರುಗೋಣ ನಾನೂ ನೀನೂ ಬಿಸಿಬಿಸಿ ಪಾನಂ ಜನುಮದ ಜೇಂಗಾನಂ ನೀನೂ ನಾನೂ ಖುಶಿ ಖುಶಿ ಮಿಲನಂ ಒಲವಿನ ಓಂ ಗಾನಂ ಈ ಗಿಳಿ ಆ ಗಿಳಿ ಅರಗಿಳಿ ಸುರಗಿಳಿ ಪ್ರೀತಿಯ ಕಳಬಳ್ಳಿ ಕೊಳಲಿನ ಕಲಿಲುಲು ವೀಣೆಯ ಉಲಿಲುಲು ಢಪ್ಪಿನ ಝೇಂಗಾಳಿ […]

#ಕವಿತೆ

ಬನ್ನಿ ಮಕ್ಕಳೆ ಚಂದ ಮಕ್ಕಳೆ

0

ಬನ್ನಿ ಮಕ್ಕಳೆ ಚಂದ ಮಕ್ಕಳೆ ಚಂದ ತೋಟವ ಬೆಳೆಯುವಾ || ನಾವು ಸೈಸೈ ನಾವು ಹೈಹೈ ನಾವು ಪೈಪೈ ಪುಟ್ಟರು ನಾವು ಪಾವನ ನಾವು ಈವನ ನಾವು ದೇವನ ಹಣ್ಗಳು ಹಸಿರು ನಾವು ಹೂವು ನಾವು ನಾವು ಹಣ್ಣಿನ ಗೊಂಚಲು ಹಕ್ಕಿ ನಾವು ಹಾಡು ನಾವು ನಾವು ಸಿಡಿಲಿನ ಗೊಂಚಲು ನಾವು ಚಿಂಚಿಂ ಚಂದ ಹಕ್ಕಿ […]

#ಕವಿತೆ

ಮಿಠಾಯಿ ಕೊಡುವೆನು ಮಳೆಯಣ್ಣಾ

0

ಬಾರೊ ಬಾರೊ ಮುಗಿಲಿನ ಗೆಳೆಯಾ ಮಿಠಾಯಿ ಕೊಡುವೆನು ಮಳೆಯಣ್ಣಾ || ಅಗಲದ ಮುಗಿಲಲಿ ಹಗಲಿನ ಹೆಗಲಲಿ ಹಲಿಗೆಯ ಬಾರಿಸಿ ಬಾರಣ್ಣಾ ಸುಣ್ಣಾ ಬಣ್ಣಾ ಹಣ್ಣಾ ಕೊಡುವೆನು ಕಳ್ಳೇ ಮಳ್ಳೇ ಕುಣಿಯಣ್ಣಾ ನೆಲ ನೆಲ ಕಾಯಿತು ಕುಲಿಮೆಯು ಸಿಡಿಯಿತು ಬೆಂಕಿ ಬಿತ್ತೋ ಮಳೆಯಣ್ಣಾ ಗೂಡಲಿ ಗುಬ್ಬಿಗೆ ಹನಿಗುಟುಕಿಲ್ಲಾ ಮರಿಗಳು ಅತ್ತವು ನನ್ನಣ್ಣಾ ಬಾಬಾ ಭರದಿಂ ತಾತಾ ಕರದಿಂ […]

#ಕವಿತೆ

ಮೋಡ

0
ಕಾಸರಗೋಡಿನ ಕಾರಡ್ಕ ಎಂಬಲ್ಲಿ ೧೯೪೦ ರಲ್ಲಿ ಜನನ. ಕಾಸರಗೋಡು, ತಿರುವನಂತಪುರ, ಹೈದರಾಬಾದುಗಳಲ್ಲಿ ವಿದ್ಯಾಭ್ಯಾಸ. ಇಂಗ್ಲೀಷ್ ಸಾಹಿತ್ಯದಲ್ಲಿ ಎಂ. ಎ.; ಭಾಷಾಶಾಸ್ತ್ರದಲ್ಲಿ ಪಿಎಚ್.ಡಿ. ಕೇರಳದ ಹಲವೆಡೆ ಇಂಗ್ಲೀಷ್ ಅಧ್ಯಾಪಕರಾಗಿ ವೃತ್ತಿಜೀವನ ಆರಂಭ; ಆನಂತರ ಹೈದರಾಬಾದಿನ ಉನ್ನತ ಶಿಕ್ಷಣ ಸಂಸ್ಥೆ ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲಾಂಗ್ವೇಜಸ್‌ನಲ್ಲಿ ಪ್ರಾಧ್ಯಾಪಕ.೨೦೦೨ರಲ್ಲಿ ನಿವೃತ್ತಿ.ಅಮೇಲೆ ಅಮೆರಿಕ, ಯೆಮೆನ್ ದೇಶಗಳಲ್ಲಿ ಅಧ್ಯಾಪನ. ಸದ್ಯ ಹೈದರಾಬಾದಿನಲ್ಲಿ ವಾಸ್ತವ್ಯ. ‘ಮುಖಾಮುಖಿ’ ಕವನಸಂಕಲನಕ್ಕೆ ಕೇರಳದ ಕುಮಾರನ್ ಆಶಾನ್ ಅವಾರ್ಡ್ ಮತ್ತು ಕಾಂತಾವರದ ವರ್ಧಮಾನ ಪ್ರಶಸ್ತಿ; ‘ಅವಧ’ ಕವನ ಸಂಕಲನಕ್ಕೆ ಮತ್ತು ‘ಸಮ್ಮುಖ’ ಲೇಖನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ‘ಅಕ್ಷಯ ಕಾವ್ಯ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೧೫ರ ಸಾಲಿನ ಪ್ರಶಸ್ತಿ ಲಭಿಸಿದೆ. ಅಲ್ಲದೆ, ಪುತ್ತೂರು ಕರ್ನಾಟಕ ಸಂಘದ ನಿರಂಜನ ಪ್ರಶಸ್ತಿ, ಮತ್ತು ಶಿವಮೊಗ್ಗ ಕರ್ನಾಟಕ ಸಂಘದ ಹಾ.ಮಾ.ನಾ. ಪ್ರಶಸ್ತಿಗಳೂ ದೊರಕಿವೆ.ಕರ್ನಾಟಕ ಸಹಿತ್ಯ ಅಕಾಡೆಮಿಯ ಗೌರವ ಸಾಹಿತ್ಯ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. ತಿರುಮಲೇಶ್ ಇಂಗ್ಲೀಷ್‌ನಲ್ಲೂ ಹಲವಾರು ಲೇಖನಗಳನ್ನು ಮತ್ತು ಪುಸ್ತಕಗಳನ್ನು ಬರೆದಿದ್ದಾರೆ.
*****
ತಿರುಮಲೇಶ್ ಕೆ ವಿ
Latest posts by ತಿರುಮಲೇಶ್ ಕೆ ವಿ (see all)

ಅಮ್ಮಾ ಅಮ್ಮಾ ಮೋಡವ ಮುಟ್ಟಿ ನೋಡಲು ಹೇಗಿರತೆ? ಬೆಣ್ಣೆಯ ಹಾಗೆ ಮಿದುವಾಗಿರತೇ-ನಿನ್ನ ಕೆನ್ನೆಯ ಹಾಗೆ ನುಣುಪಾಗಿರತೇ? ಹಾಸಿಗೆಯಂತೆ ಮೆತ್ತಗಿರತ್ತೇ–ಬಿದ್ದು ಹೊರಳಾಡಬಹುದೇ ಉರುಳಾಡಬಹುದೇ? ಇರುಳೆಲ್ಲಾ ನಾವದರಲಿ ಮಲಗಿರಬಹುದೇ ಚದ್ದರ ಬಿಟ್ಪು ಕನಸುಗಳನೇ ಹೊದ್ದು? ಚಿಕ್ಕದು ಮಾಡಿ ಜೇಬಲಿ ಇಟ್ಟು ಬೇಕಾದಲ್ಲಿಗೆ ಕೊಂಡೊಯ್ಯಬಹುದೇ? ಅಥವಾ ಅವನೇ ಗದ್ದುಗೆ ಮಾಡಿ ದೇಶವಿದೇಶಕೆ ಹೋಗಲು ಬಹುದೇ? ಅಲ್ಲಿಂದ ನೋಡಿದರೆ ಮನೆ ಹೇಗಿರತೆ […]

#ಕವಿತೆ

ಬೇಗಡೆ

0
ಕಾಸರಗೋಡಿನ ಕಾರಡ್ಕ ಎಂಬಲ್ಲಿ ೧೯೪೦ ರಲ್ಲಿ ಜನನ. ಕಾಸರಗೋಡು, ತಿರುವನಂತಪುರ, ಹೈದರಾಬಾದುಗಳಲ್ಲಿ ವಿದ್ಯಾಭ್ಯಾಸ. ಇಂಗ್ಲೀಷ್ ಸಾಹಿತ್ಯದಲ್ಲಿ ಎಂ. ಎ.; ಭಾಷಾಶಾಸ್ತ್ರದಲ್ಲಿ ಪಿಎಚ್.ಡಿ. ಕೇರಳದ ಹಲವೆಡೆ ಇಂಗ್ಲೀಷ್ ಅಧ್ಯಾಪಕರಾಗಿ ವೃತ್ತಿಜೀವನ ಆರಂಭ; ಆನಂತರ ಹೈದರಾಬಾದಿನ ಉನ್ನತ ಶಿಕ್ಷಣ ಸಂಸ್ಥೆ ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲಾಂಗ್ವೇಜಸ್‌ನಲ್ಲಿ ಪ್ರಾಧ್ಯಾಪಕ.೨೦೦೨ರಲ್ಲಿ ನಿವೃತ್ತಿ.ಅಮೇಲೆ ಅಮೆರಿಕ, ಯೆಮೆನ್ ದೇಶಗಳಲ್ಲಿ ಅಧ್ಯಾಪನ. ಸದ್ಯ ಹೈದರಾಬಾದಿನಲ್ಲಿ ವಾಸ್ತವ್ಯ. ‘ಮುಖಾಮುಖಿ’ ಕವನಸಂಕಲನಕ್ಕೆ ಕೇರಳದ ಕುಮಾರನ್ ಆಶಾನ್ ಅವಾರ್ಡ್ ಮತ್ತು ಕಾಂತಾವರದ ವರ್ಧಮಾನ ಪ್ರಶಸ್ತಿ; ‘ಅವಧ’ ಕವನ ಸಂಕಲನಕ್ಕೆ ಮತ್ತು ‘ಸಮ್ಮುಖ’ ಲೇಖನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ‘ಅಕ್ಷಯ ಕಾವ್ಯ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೧೫ರ ಸಾಲಿನ ಪ್ರಶಸ್ತಿ ಲಭಿಸಿದೆ. ಅಲ್ಲದೆ, ಪುತ್ತೂರು ಕರ್ನಾಟಕ ಸಂಘದ ನಿರಂಜನ ಪ್ರಶಸ್ತಿ, ಮತ್ತು ಶಿವಮೊಗ್ಗ ಕರ್ನಾಟಕ ಸಂಘದ ಹಾ.ಮಾ.ನಾ. ಪ್ರಶಸ್ತಿಗಳೂ ದೊರಕಿವೆ.ಕರ್ನಾಟಕ ಸಹಿತ್ಯ ಅಕಾಡೆಮಿಯ ಗೌರವ ಸಾಹಿತ್ಯ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. ತಿರುಮಲೇಶ್ ಇಂಗ್ಲೀಷ್‌ನಲ್ಲೂ ಹಲವಾರು ಲೇಖನಗಳನ್ನು ಮತ್ತು ಪುಸ್ತಕಗಳನ್ನು ಬರೆದಿದ್ದಾರೆ.
*****
ತಿರುಮಲೇಶ್ ಕೆ ವಿ
Latest posts by ತಿರುಮಲೇಶ್ ಕೆ ವಿ (see all)

ಬೇಗಡೆ ಬೇಗಡೆ! ಯಾವಾಗ ಬರುವಿ ನಮ್ ಕಡೆ? ರಾಮನ ಮಕುಟದ ಬೇಗಡೆ ಕೃಷ್ಣನ ಕಿರೀಟದ ಬೇಗಡೆ ಬೆಳ್ಳಂಬೆಳಗೇ ಬೆಳ್ಳಿಯ ಹಾಗೆ ಬೆಳಗುವ ಬಿಳಿಯ ಬೇಗಡೆ ಸೂರ್ಯೋದಯಕೆ ಚಿನ್ನದ ಹಾಗೆ ಮಿರುಗುವ ಕೆಂಪಿನ ಬೇಗಡೆ ಸೀತೆಯ ಮನಸನು ಆಕರ್ಷಿಸಿದ ಮಾಯಾಜಿಂಕೆಯ ಬೇಗಡೆ ದ್ರೌಪದಿ ಸೀರೆಯ ಅಕ್ಷಯದಂಚಿನ ಜರಿಯಂತಿರುವ ಬೇಗಡೆ ನಮ್ಮಯ ಪುಸ್ತಕದೊಳಗೊಂದು ಚೂರು ಇದ್ದರೆ ಸಾಕು ಬೇಗಡೆ […]

#ಕವಿತೆ

ತುಂತುರು ಮಳೆ

0
ಕಾಸರಗೋಡಿನ ಕಾರಡ್ಕ ಎಂಬಲ್ಲಿ ೧೯೪೦ ರಲ್ಲಿ ಜನನ. ಕಾಸರಗೋಡು, ತಿರುವನಂತಪುರ, ಹೈದರಾಬಾದುಗಳಲ್ಲಿ ವಿದ್ಯಾಭ್ಯಾಸ. ಇಂಗ್ಲೀಷ್ ಸಾಹಿತ್ಯದಲ್ಲಿ ಎಂ. ಎ.; ಭಾಷಾಶಾಸ್ತ್ರದಲ್ಲಿ ಪಿಎಚ್.ಡಿ. ಕೇರಳದ ಹಲವೆಡೆ ಇಂಗ್ಲೀಷ್ ಅಧ್ಯಾಪಕರಾಗಿ ವೃತ್ತಿಜೀವನ ಆರಂಭ; ಆನಂತರ ಹೈದರಾಬಾದಿನ ಉನ್ನತ ಶಿಕ್ಷಣ ಸಂಸ್ಥೆ ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲಾಂಗ್ವೇಜಸ್‌ನಲ್ಲಿ ಪ್ರಾಧ್ಯಾಪಕ.೨೦೦೨ರಲ್ಲಿ ನಿವೃತ್ತಿ.ಅಮೇಲೆ ಅಮೆರಿಕ, ಯೆಮೆನ್ ದೇಶಗಳಲ್ಲಿ ಅಧ್ಯಾಪನ. ಸದ್ಯ ಹೈದರಾಬಾದಿನಲ್ಲಿ ವಾಸ್ತವ್ಯ. ‘ಮುಖಾಮುಖಿ’ ಕವನಸಂಕಲನಕ್ಕೆ ಕೇರಳದ ಕುಮಾರನ್ ಆಶಾನ್ ಅವಾರ್ಡ್ ಮತ್ತು ಕಾಂತಾವರದ ವರ್ಧಮಾನ ಪ್ರಶಸ್ತಿ; ‘ಅವಧ’ ಕವನ ಸಂಕಲನಕ್ಕೆ ಮತ್ತು ‘ಸಮ್ಮುಖ’ ಲೇಖನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ‘ಅಕ್ಷಯ ಕಾವ್ಯ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೧೫ರ ಸಾಲಿನ ಪ್ರಶಸ್ತಿ ಲಭಿಸಿದೆ. ಅಲ್ಲದೆ, ಪುತ್ತೂರು ಕರ್ನಾಟಕ ಸಂಘದ ನಿರಂಜನ ಪ್ರಶಸ್ತಿ, ಮತ್ತು ಶಿವಮೊಗ್ಗ ಕರ್ನಾಟಕ ಸಂಘದ ಹಾ.ಮಾ.ನಾ. ಪ್ರಶಸ್ತಿಗಳೂ ದೊರಕಿವೆ.ಕರ್ನಾಟಕ ಸಹಿತ್ಯ ಅಕಾಡೆಮಿಯ ಗೌರವ ಸಾಹಿತ್ಯ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. ತಿರುಮಲೇಶ್ ಇಂಗ್ಲೀಷ್‌ನಲ್ಲೂ ಹಲವಾರು ಲೇಖನಗಳನ್ನು ಮತ್ತು ಪುಸ್ತಕಗಳನ್ನು ಬರೆದಿದ್ದಾರೆ.
*****
ತಿರುಮಲೇಶ್ ಕೆ ವಿ
Latest posts by ತಿರುಮಲೇಶ್ ಕೆ ವಿ (see all)

ಕುಂತರೂ ನಿಂತರೂ ಸಂತರೂ ಮಹಾಂತರೂ ಶಾಂತರೂ ದಿಗ್ಭ್ರಾಂತರೂ ಯಾರು ಏನೇ ಅಂತರೂ ತುಂತುರು ಮಳೆ ನಿಲ್ಲದು ಅಲ್ಲಿಯು ತುಂತುರು ಇಲ್ಲಿಯು ತುಂತುರು ಆಚೆ ತುಂತುರು ಈಚೆ ತುಂತುರು ಮೇಲೆ ತುಂತುರು ಕೆಳಗೆ ತುಂತುರು ಎಲ್ಲೆಲ್ಲಿಯು ತುಂತುರು ಅಂತೂ ಇಂತೂ ತುಂತುರು ನಿಂತಿತೆಂದರೆ ಶುರು! *****

#ಕವಿತೆ

ಚಂದ ಚಂದದ ಮಕ್ಕಳು

0
ಕಾಸರಗೋಡಿನ ಕಾರಡ್ಕ ಎಂಬಲ್ಲಿ ೧೯೪೦ ರಲ್ಲಿ ಜನನ. ಕಾಸರಗೋಡು, ತಿರುವನಂತಪುರ, ಹೈದರಾಬಾದುಗಳಲ್ಲಿ ವಿದ್ಯಾಭ್ಯಾಸ. ಇಂಗ್ಲೀಷ್ ಸಾಹಿತ್ಯದಲ್ಲಿ ಎಂ. ಎ.; ಭಾಷಾಶಾಸ್ತ್ರದಲ್ಲಿ ಪಿಎಚ್.ಡಿ. ಕೇರಳದ ಹಲವೆಡೆ ಇಂಗ್ಲೀಷ್ ಅಧ್ಯಾಪಕರಾಗಿ ವೃತ್ತಿಜೀವನ ಆರಂಭ; ಆನಂತರ ಹೈದರಾಬಾದಿನ ಉನ್ನತ ಶಿಕ್ಷಣ ಸಂಸ್ಥೆ ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲಾಂಗ್ವೇಜಸ್‌ನಲ್ಲಿ ಪ್ರಾಧ್ಯಾಪಕ.೨೦೦೨ರಲ್ಲಿ ನಿವೃತ್ತಿ.ಅಮೇಲೆ ಅಮೆರಿಕ, ಯೆಮೆನ್ ದೇಶಗಳಲ್ಲಿ ಅಧ್ಯಾಪನ. ಸದ್ಯ ಹೈದರಾಬಾದಿನಲ್ಲಿ ವಾಸ್ತವ್ಯ. ‘ಮುಖಾಮುಖಿ’ ಕವನಸಂಕಲನಕ್ಕೆ ಕೇರಳದ ಕುಮಾರನ್ ಆಶಾನ್ ಅವಾರ್ಡ್ ಮತ್ತು ಕಾಂತಾವರದ ವರ್ಧಮಾನ ಪ್ರಶಸ್ತಿ; ‘ಅವಧ’ ಕವನ ಸಂಕಲನಕ್ಕೆ ಮತ್ತು ‘ಸಮ್ಮುಖ’ ಲೇಖನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ‘ಅಕ್ಷಯ ಕಾವ್ಯ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೧೫ರ ಸಾಲಿನ ಪ್ರಶಸ್ತಿ ಲಭಿಸಿದೆ. ಅಲ್ಲದೆ, ಪುತ್ತೂರು ಕರ್ನಾಟಕ ಸಂಘದ ನಿರಂಜನ ಪ್ರಶಸ್ತಿ, ಮತ್ತು ಶಿವಮೊಗ್ಗ ಕರ್ನಾಟಕ ಸಂಘದ ಹಾ.ಮಾ.ನಾ. ಪ್ರಶಸ್ತಿಗಳೂ ದೊರಕಿವೆ.ಕರ್ನಾಟಕ ಸಹಿತ್ಯ ಅಕಾಡೆಮಿಯ ಗೌರವ ಸಾಹಿತ್ಯ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. ತಿರುಮಲೇಶ್ ಇಂಗ್ಲೀಷ್‌ನಲ್ಲೂ ಹಲವಾರು ಲೇಖನಗಳನ್ನು ಮತ್ತು ಪುಸ್ತಕಗಳನ್ನು ಬರೆದಿದ್ದಾರೆ.
*****
ತಿರುಮಲೇಶ್ ಕೆ ವಿ
Latest posts by ತಿರುಮಲೇಶ್ ಕೆ ವಿ (see all)

ಚಂದ ಚಂದದ ಮಕ್ಕಳು ಅಂಗಳಕೆ ಬಂದರು ತಿಂಗಳ ಬೆಳಕ ನೋಡಿ ನಲಿದು ನಾಳೆ ಬರುವೆವೆಂದರು ಚಂದ ಚಂದದ ಮಕ್ಕಳು ಹೂದೋಟಕೆ ಹೋದರು ಒಂದೊಂದು ಹೂವಿಗೂ ಪರಿಮಳವ ತಂದರು ಚಂದ ಚಂದದ ಮಕ್ಕಳು ಪಾಠಶಾಲೆಗೆ ತೆರಳಿದರು ಪಾಠ ಕಲಿತು ಓಟಕಿತ್ತು ಊಟಕೆ ಮನೆಗೆ ಬಂದರು ಮಕ್ಕಳು ಬಂದಾರೆ ಊಟ ಕೊಡಿ! *****

#ಕವಿತೆ

ಅತ್ತ ದರಿ ಇತ್ತ ಪುಲಿ

0
ಕಾಸರಗೋಡಿನ ಕಾರಡ್ಕ ಎಂಬಲ್ಲಿ ೧೯೪೦ ರಲ್ಲಿ ಜನನ. ಕಾಸರಗೋಡು, ತಿರುವನಂತಪುರ, ಹೈದರಾಬಾದುಗಳಲ್ಲಿ ವಿದ್ಯಾಭ್ಯಾಸ. ಇಂಗ್ಲೀಷ್ ಸಾಹಿತ್ಯದಲ್ಲಿ ಎಂ. ಎ.; ಭಾಷಾಶಾಸ್ತ್ರದಲ್ಲಿ ಪಿಎಚ್.ಡಿ. ಕೇರಳದ ಹಲವೆಡೆ ಇಂಗ್ಲೀಷ್ ಅಧ್ಯಾಪಕರಾಗಿ ವೃತ್ತಿಜೀವನ ಆರಂಭ; ಆನಂತರ ಹೈದರಾಬಾದಿನ ಉನ್ನತ ಶಿಕ್ಷಣ ಸಂಸ್ಥೆ ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲಾಂಗ್ವೇಜಸ್‌ನಲ್ಲಿ ಪ್ರಾಧ್ಯಾಪಕ.೨೦೦೨ರಲ್ಲಿ ನಿವೃತ್ತಿ.ಅಮೇಲೆ ಅಮೆರಿಕ, ಯೆಮೆನ್ ದೇಶಗಳಲ್ಲಿ ಅಧ್ಯಾಪನ. ಸದ್ಯ ಹೈದರಾಬಾದಿನಲ್ಲಿ ವಾಸ್ತವ್ಯ. ‘ಮುಖಾಮುಖಿ’ ಕವನಸಂಕಲನಕ್ಕೆ ಕೇರಳದ ಕುಮಾರನ್ ಆಶಾನ್ ಅವಾರ್ಡ್ ಮತ್ತು ಕಾಂತಾವರದ ವರ್ಧಮಾನ ಪ್ರಶಸ್ತಿ; ‘ಅವಧ’ ಕವನ ಸಂಕಲನಕ್ಕೆ ಮತ್ತು ‘ಸಮ್ಮುಖ’ ಲೇಖನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ‘ಅಕ್ಷಯ ಕಾವ್ಯ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೧೫ರ ಸಾಲಿನ ಪ್ರಶಸ್ತಿ ಲಭಿಸಿದೆ. ಅಲ್ಲದೆ, ಪುತ್ತೂರು ಕರ್ನಾಟಕ ಸಂಘದ ನಿರಂಜನ ಪ್ರಶಸ್ತಿ, ಮತ್ತು ಶಿವಮೊಗ್ಗ ಕರ್ನಾಟಕ ಸಂಘದ ಹಾ.ಮಾ.ನಾ. ಪ್ರಶಸ್ತಿಗಳೂ ದೊರಕಿವೆ.ಕರ್ನಾಟಕ ಸಹಿತ್ಯ ಅಕಾಡೆಮಿಯ ಗೌರವ ಸಾಹಿತ್ಯ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. ತಿರುಮಲೇಶ್ ಇಂಗ್ಲೀಷ್‌ನಲ್ಲೂ ಹಲವಾರು ಲೇಖನಗಳನ್ನು ಮತ್ತು ಪುಸ್ತಕಗಳನ್ನು ಬರೆದಿದ್ದಾರೆ.
*****
ತಿರುಮಲೇಶ್ ಕೆ ವಿ
Latest posts by ತಿರುಮಲೇಶ್ ಕೆ ವಿ (see all)

ಅತ್ತ ದರಿ ಇತ್ತ ಪುಲಿ ಹೋಗೋದಾದ್ರೂ ಹೇಗೆ? ದರಿ ಅಂದಿತು: ಇಳಿದು ಬಾ ಸುಖವಾಗಿರುವಿ ಕೆಳಗೆ! ಹುಲಿ ಅಂದಿತು: ಬಳಿಗೆ ಬಾ ಸುಖವಾಗಿರುವಿ ಒಳಗೆ! *****