ತಲೆಗಳು ಬೇಕು ತಲೆಗಳು

ತಲೆಗಳು ಬೇಕು ತಲೆಗಳು ಖಾಲಿ ತಲೆಗಳು ಬೇಕು ಬಿಕರಿಗಿರುವ ತಲೆಗಳಲ್ಲದ ತಲೆಗಳು ಬೇಕು. ಸರಕಾಗಿ ಬಳಕೆಗೆ ಸಿದ್ಧವಿರುವ ಬೇಕಾದುದ, ಬೇಗ, ಸುಲಭವಾಗಿ ತುಂಬಿಕೊಳ್ಳಬಹುದಾದ ಭೃತ್ಯ ತಲೆಗಳು ಬೇಕು. ತನ್ನ ಕಣ್ಣುಗಳಲಿ ನಮ್ಮ ವಿನಃ ತನ್ನನ್ನಾಗಲಿ...
ಕರಿಗಾಲಿನ ಗಿರಿರಾಯರು

ಕರಿಗಾಲಿನ ಗಿರಿರಾಯರು

ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ ಜನ ಕಾರ್‍ಯಧುರಂಧರರು ಇಂಗ್ಲಿಶ್ ಸರಕಾರಕ್ಕೆ ಕಾಯಾ...

ನಿನ್ನೊಂದಿಗೆ ಮಾತನಾಡಲಾರೆ…

ನಿನ್ನೊಂದಿಗೆ ಮಾತನಾಡಲಾರೆ... ಮುತ್ತು, ಸರ, ನತ್ತು, ವಾಲೆ, ಝುಮುಕಿಯೊಡನೆ ಮಾತಾಡುವೆ ಸೌದೆ, ಇದ್ದಿಲು, ಬೆಂಕಿ, ನೀರು, ಕೊಡ, ರಾಟೆಯೊಡನೆ ಮಾತಾಡುವೆ ಬೇಯಿಸಿದ ಹಿಟ್ಟು-ರೊಟ್ಟಿ ದೋಸೆ-ಪಲ್ಯದ ಜೊತೆ ಮಾತಾಡುವೆ ನಿನ್ನೊಂದಿಗೆ ಮಾತನಾಡಲಾರೆ ಜಾಜಿ ಮಲ್ಲಿಗೆ, ಸಂಪಿಗೆ,...
ಭ್ರಮಣ – ೫

ಭ್ರಮಣ – ೫

ಸ್ಫೋಟದ ಶಬ್ದದೊಡನೆಯೇ ನಿಂತವು ಸೈಕಲ್ ಮೋಟರುಗಳು. ಅದರ ಸವಾರರು ಹಿಂತಿರುಗಿ ನೋಡಿದಾಗ ಆ ದೃಶ್ಯ ಅವರುಗಳ ಮೈ ನಡುಗಿಸಿತು. ಕೂಡಲೇ ರಾಮನಗರಕ್ಕೆ, ಪಟ್ಟಣದ ಮುಖ್ಯಾಲಯಕ್ಕೆ ಮೆಸೇಜ್‌ಗಳು ಹೋದವು. ವಾಹನಗಳನ್ನು ಹಿಂತಿರುಗಿಸಿ ಬಂದ ಅವರು ದೂರದಿಂದಲೇ...
ದೇರಾಜೆಯವರ ಮಹಾಭಾರತ ಕಥಾಮೃತ

ದೇರಾಜೆಯವರ ಮಹಾಭಾರತ ಕಥಾಮೃತ

‘ದೋಣಿ ಸಾಗುತ್ತಿತ್ತು-ನದಿ ಹರಿಯುತ್ತಿತ್ತು-ತಂಗಾಳಿ ಬೀಸುತ್ತಲೇ ಇತ್ತು. ಎಲ್ಲವೂ ಮೊದಲಿನಂತೆಯೇ-ಆದರೆ ತಾನಾಗಿ ಹೊಂದಿದ್ದ ಹೊಸ ಪರಿಮಳವು ಮಾತ್ರ ಅದನ್ನಿತ್ತು ಕರುಣಿಸಿದ ಮುನಿಪೋತ್ತಮರ ಯಾವುದೋ ಸುಪ್ತ ಭಾವವೊಂದನ್ನು ಬಡಿದೆಬ್ಬಿಸಿತು; ಅಂತೆಯೇ ಅವರ ಕಣ್ಣರಳಿತು-ನಗೆ ಮೂಡಿತು; ಅಂಬಿಗರ ಕನ್ಯೆಯು...

ಬುದ್ಧನ ದಾರಿಯ ಹಿಡಿದೇವು

ಬುದ್ಧನ ದಾರಿಯ ಹಿಡಿದೇವು.... ನಮಗೆ ನಾವು ಬೆಳಕಾದೇವು.... //ಪ// ಮತ ಮೌಢ್ಯಗಳ ಅಡೆತಡೆಯಿಲ್ಲ.... ಧರ್ಮದಫೀಮಿನ ನಿಶೆ ಇಲ್ಲಿಲ್ಲ.... ಶಾಸ್ತ್ರದ ಕಂತೆ ಪುರಾಣ ಬೊಂತೆ ಇಲ್ಲ ಇವು ನಮಗೆಂದಿಗೂ ಇಲ್ಲ ನಮಗೆ ನಾವು ಬೆಳಕಾದೇವು.... ಬುದ್ಧನಲ್ಲೆ...

ಇರುಳ ಸಂಜೆಯಲಿ

ಇರುಳ ಸಂಜೆಯಲಿ ಚಿಲಿಪಿಲಿನಾದವು ಕೇಳಲು ಸಂಗೀತ || ಮೌನವು ತುಂಬಿದ ಇಳೆಯಲಿ ಹರಿಸಿತು ಮೋದದ ಸಂಗೀತ || ಬಿದಿಗೆ ಚಂದಮನ ಬೆಳದಿಂಗಳ ಸಿಂಚನ ಹೃದಯ ಮಿಡಿಯಲು ಸಂಕೇತ || ಸ್ನೇಹ ಭಾವದಲಿ ಬೀಸುವ ತಂಗಾಳಿ...