ಒಂದು ಮಂಗ ತೆಂಗಿನ ಮರದ ಎಳೆನೀರ ಕಾಯಿಯನ್ನು ಒಡೆದು ನೀರು ಕುಡಿದು ಅದರೊಳಗಣ ತಿರುಳು ತಿಂದು ಕೆಳಗೆ ಹೋಗುತ್ತಿದ್ದ ಸಂತನ ಮೇಲೆ ಎಸೆಯಿತು. ತಲೆ ಮೇಲೆ ಬಿದ್ದ ಎಳೆನೀರ ಚಿಪ್ಪನ್ನು ಕೈಯಲ್ಲಿ ಹಿಡಿದು "ಮಂಗ!...
ಹರಿಯೇ ನೀನು ನಂಬಿದವರ ಕೈಯ ಬಿಡವನಲ್ಲವೆಂದು | ತಿಳಿದು ನಾನು ಅಚಲವಾಗಿ ನಿನ್ನ ನಂಬಿರುವೆನು || ಏನೇ ಕಷ್ಟ ಬಂದರೂನು ನಿನ್ನ ನೆನೆದು ನೀಗಿ ಬಿಡುವೆನು|| ಮತ್ತೆ ಮತ್ತೆ ಬಿಡದೆ ನನ್ನಪಾಪ ಬೆನ್ನ ಹತ್ತಿಬಂದರೂನು...
(Dialyser!) ನಮ್ಮ ದೇಹದಲ್ಲಿರುವ ಕೋಶಗಳಲ್ಲಿ ಪ್ರತಿದಿನವೂ ರಕ್ತ ಅಶುದ್ಧಿಯಾಗುತ್ತಲೇ ಇರುತ್ತದೆ. ಏಕಂದರೆ ನಮ್ಮ ದೇಹದ ಕೋಶಗಳಲ್ಲಿ ಮಲೀನ ಪದಾರ್ಥಗಳು ಪ್ರತಿದಿನ ಉತ್ಪತ್ತಿಯಾಗುತ್ತಲೇ ಇರುತ್ತವೆ. ನಮ್ಮ ಮೂತ್ರ ಪಿಂಡಗಳು ಇಂತಹ ಮಲಿನರಕ್ತವನ್ನು ಶುದ್ಧೀಕರಿಸುತ್ತ ಚಲನಶೀಲಗೊಂಡಿರುತ್ತವೆ. ಮುಷ್ಟಿ...
ತಲೆಗಳು ಬೇಕು ತಲೆಗಳು ಖಾಲಿ ತಲೆಗಳು ಬೇಕು ಬಿಕರಿಗಿರುವ ತಲೆಗಳಲ್ಲದ ತಲೆಗಳು ಬೇಕು. ಸರಕಾಗಿ ಬಳಕೆಗೆ ಸಿದ್ಧವಿರುವ ಬೇಕಾದುದ, ಬೇಗ, ಸುಲಭವಾಗಿ ತುಂಬಿಕೊಳ್ಳಬಹುದಾದ ಭೃತ್ಯ ತಲೆಗಳು ಬೇಕು. ತನ್ನ ಕಣ್ಣುಗಳಲಿ ನಮ್ಮ ವಿನಃ ತನ್ನನ್ನಾಗಲಿ...
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ ಜನ ಕಾರ್ಯಧುರಂಧರರು ಇಂಗ್ಲಿಶ್ ಸರಕಾರಕ್ಕೆ ಕಾಯಾ...
ಸ್ಫೋಟದ ಶಬ್ದದೊಡನೆಯೇ ನಿಂತವು ಸೈಕಲ್ ಮೋಟರುಗಳು. ಅದರ ಸವಾರರು ಹಿಂತಿರುಗಿ ನೋಡಿದಾಗ ಆ ದೃಶ್ಯ ಅವರುಗಳ ಮೈ ನಡುಗಿಸಿತು. ಕೂಡಲೇ ರಾಮನಗರಕ್ಕೆ, ಪಟ್ಟಣದ ಮುಖ್ಯಾಲಯಕ್ಕೆ ಮೆಸೇಜ್ಗಳು ಹೋದವು. ವಾಹನಗಳನ್ನು ಹಿಂತಿರುಗಿಸಿ ಬಂದ ಅವರು ದೂರದಿಂದಲೇ...