ನಮ್ಮ ದೇವರು

ಕರ ಮುಗಿದು ಬೇಡುವೆನು ನಿನಗೆ ಹರಸು ಬಾರಮ್ಮ ಭೂಮಿ ತಾಯೇ ಮುನಿಸಿಕೊಳ್ಳದಿರು ಅನವರತ ನೀ ನಮ್ಮ ಜೀವದಾತೆ. ಲೆಕ್ಕವಿಲ್ಲದ ದೇವರುಗಳೆಲ್ಲ ನಿನ್ನ ತೆಕ್ಕೆಯಲ್ಲಿ ಬೆಳೆದವರು ಯಾವ ದೇವರು ಕೊಡದಿರುವ ಕಾಣಿಕೆಗಳನ್ನು ನಿನ್ನಿಂದಲೇ ಪಡೆದಿಹೆವು. ಮುಕ್ಕೋಟಿ...

ಗಾಜಿನ ಮನೆಯವರು

ಮತ್ತೇರಿಸುವ ಗಾನದ ನಶೆ ಏರಿಸುವ ಪಾನದ ಕನಸಿನ ಲೋಕದಲ್ಲಿ ಉನ್ಮತ್ತರಾಗಿ ನರ್ತಿಸುತ್ತಿದ್ದಾರೆ ಗಾಜಿನ ಮನೆಯವರು. ನರ್ತಿಸದೆ ಇನ್ನೇನು ಮಾಡಿಯಾರು ? ಕಪ್ಪ ಕೊಡದೆ ಬಾಚಿ ಗಳಿಸಿದ್ದಾರೆ ಕಪ್ಪು ಹಣದ ಒಡೆಯರು. ತಿಂದು ಕುಡಿದು ಚೆಲ್ಲುತ್ತಿದ್ದಾರೆ...
ನಾಡು ನುಡಿಗೆ ಕನ್ನಡ ಚಿತ್ರಗಳ ಕೊಡುಗೆ

ನಾಡು ನುಡಿಗೆ ಕನ್ನಡ ಚಿತ್ರಗಳ ಕೊಡುಗೆ

ನಾಡು, ನುಡಿಗೆ ಕನ್ನಡ ಚಿತ್ರಗಳ ಕೊಡುಗೆಯನ್ನು ಕುರಿತು ಅವಲೋಕಿಸುವಾಗ ನನ್ನೆದುರು ಇರುವುದು ಸಾಮಾಜಿಕ, ಸಾಂಸ್ಕೃತಿಕ ಕೊಡುಗೆಯ ಸ್ವರೂಪ. ಕನ್ನಡ ನಾಡು ಮತ್ತು ನುಡಿಗಳನ್ನು ಸ್ತುತಿಸುವುದಷ್ಟೇ ದೊಡ್ಡ ಕೊಡುಗೆಯಾಗುವುದಿಲ್ಲ. ಕನ್ನಡ ಚಿತ್ರಗಳು ಉಂಟು ಮಾಡಿದ ಅಥವಾ...

ವಿಲಯ ದಿಂದ ಮಲಯ ಭಾನು

ವಿಲಯ ದಿಂದ ಮಲಯ ಭಾನು ಇಗೋ ಇಲ್ಲಿ ಮೂಡಲಿ ಪ್ರಲಯ ಮೇಘ ಇಂಗಿ ತಂಗಿ ಹೂವು ಹಣ್ಣು ಸುರಿಯಲಿ ||೧|| ಎಂಥ ಗಾಳಿ ಕುತ್ತು ಕೇಳಿ ಗರ್ರ ಗರ್ರ ತಿರುಗಿತು ಮನೆಯ ಗುಡಿಯ ಹುಡಿಯ...

ಎಲ್ಲಿಗೆ

ಶೀಲಾ: ಎಲ್ಲಿಗೆ ಗನ್ ಹಿಡಿದು ಕೊಂಡು ಹೊರಟಿರುವಿರಿ? ಗುಂಡ: ಹುಲಿಯ ಬೇಟೆಗೆ ಶೀಲಾ: ಮತ್ಯಾಕೆ ನಿಂತಿರುವಿರಿ ಹೋಗಿ.. ಗುಂಡ: ಹೊರಗೆ ನಾಯಿ ಗುರಾಯಿಸ್ತಾ ಇದೆ. ಅದನ್ನು ಸ್ವಲ್ಪ ಓಡಿಸು ಮತ್ತೆ... *****

ನಿನ್ನ ಧಿಕ್ಕರಿಸಿದ ತರ್ಕ

ನಿನ್ನ ಧಿಕ್ಕರಿಸಿದ ತರ್ಕಕ್ಕೆ ಮೊನ್ನೆ ಕಾಲು ಮುರಿಯಿತು ಬಗ್ಗಿ ಕೈ ಮುಗಿದು ಹೇಳಿತು "ನಾ ತುಳಿಯದ ನೆಲವಿದೆ, ಕುಡಿಯದ ಗಾಳಿ ನೀರು, ಅರಿಯದ ನೆಲೆ ಇವೆ. ಅವಕ್ಕೆ ಬಗೆ ಬಗೆ ಬೆಲೆ, ಬೇರು. ಅಲ್ಲೆಲ್ಲ...

ಸುಮ್ಮನೆಂದರದು ಸಾವಯವವಾದೀತೇ ?

ನಿಮಿಷಕದಿನಾರು ಉಸಿರು. ಬಾಯಾರಿ ಹತ್ತಾರು ನೀರು ಕಮ್ಮಿಯೊಳನ್ನ ಮೂರು ದೊರೆಕೊಂಡೊಡೆಲ್ಲ ಕಾರುಬಾರು ಹಮ್ಮಿನಾ ಮೊದಲೊಮ್ಮೆ ಸುಮ್ಮನಾಲೋಚಿಸುತ ಆಮಿಷದ ಬಾರು ಕಾರನು ಮಿತಿಯೊಳಿರಿಸುತ ಲೆಮ್ಮ ಭುವನದಾರೋಗ್ಯ ಉಳಿಸಿದರದುವೆ ಸಾವಯವ - ವಿಜ್ಞಾನೇಶ್ವರಾ *****

ಶಂತನು ಮರಳಿ ಬಂದಾಗ

ನಾನು ಇನ್ನೊಮ್ಮೆ ಮರಳಿ ಬರುವಾಗ ಬದುಕಿನ ಯಾವದಾದರೂ ಒಂದು ತಿರುವಿನಲ್ಲಿ ಸತ್ಯವತಿಯಾಗಿ ಸತಿಯಾಗಿ ನೀನು ಖಂಡಿತ ನನಗೆ ಸಿಕ್ಕುತ್ತಿ ಹಳೆ ಪರಿಚಯ ಉಕ್ಕಿ ಬಂದು ಮನದಲ್ಲಿ ಬಿಕ್ಕುತ್ತಿ ಆಗ ನಿನ್ನ ವದನತುಂಬ ವಿರಹದ ನೋವಿನ...

ಎಲ್ಲಿ ಕಾರ್ಮುಗಿಲಿರುವುದೋ

ಎಲ್ಲಿ ಕಾರ್ಮುಗಿಲಿರುವುದೋ ಅಲ್ಲಿ ಹಗಲಿನ ನೆರಳು || ಎಲ್ಲಿ ಮನಗಳು ಹರಿವುದೋ ಅಲ್ಲಿ ತಿಳಿವಿನ ಅಲೆಗಳು || ಎಲ್ಲಿ ಚಂದಿರನ ಬೆಳದಿಂಗಳೋ ಅಲ್ಲಿ ಬೆಳಕಿನ ಹೊನಲು || ಎಲ್ಲಿ ತಾಯಿ ಕುಡಿಯ ಬೇರೋ ಅಲ್ಲಿ...