ನಿರಾಳ

ನಿರಾಳ ಮನುಜ ನಿರಾಳ ಬದುಕಲಿ ನಡೆಯುವ ಆಗು ಹೋಗುಗಳಿಗೆ ಹಣೆ ಬರಹವೆಂಬ ಹಣೆ ಪಟ್ಟಿಯ ಕಟ್ಟಿ ನೀನಾಗುವೆ ನಿರಾಳ ಜನನಕು, ಮರಣಕು ನಡುವೆ ಈ ಜೀವನಕು ಸಫಲತೆಗು, ವಿಫಲತೆಗು ನಿನ್ನಯ ಸಾಧನೆಗೂ ಬರೆಯುತ ಹಣೆ...

ಕಾಣೆಯಾದವರು

ಪ್ರತಿ ಮುಂಜಾನೆ... ಪತ್ರಿಕೆಗಳಲ್ಲಿ ಸುದ್ದಿ... ಜಾಹೀರಾತು, ಪ್ರತಿ ದಿನ... ಆಕಾಶವಾಣಿಯಲ್ಲಿ ಪ್ರತಿ ಸಂಜೆ... ದೂರದರ್ಶನದಲ್ಲಿ ತಪ್ಪದೆ ಬಿತ್ತರಿಸುವ ಕಾರ್ಯಕ್ರಮ - ಕಾಣೆಯಾದವರು! ಬರಿಯ ನಮ್ಮೂರಿನಲ್ಲಿಯೇ ದಿನಕ್ಕೆ ನಾಲೈದು ಜನ. ಬೇರೆ ಬೇರೆ ಕೇಂದ್ರಗಳಲ್ಲಿ ನೂರಾರು...
ವಠಾರ

ವಠಾರ

ವಠಾರ ಮೊದಲಿಗೆ ಪ್ರಕಟವಾದದ್ದು ಕಾಸರಗೋಡಿನ ನವ್ಯ ಸಾಹಿತ್ಯ ಸಂಘದ ಮೂಲಕ ಏಪ್ರಿಲ್ ೧೯೬೯ ರಲ್ಲಿ. ಆಗ ಅಚ್ಚುಹಾಕಿಸಿದ್ದು ಕೆಲವೇ ಪ್ರತಿಗಳು. ಅದ್ದರಿಂದ ಅಕ್ಷರ ಪ್ರಕಾಶನದ ಮೂಲಕ ಈಗ ಮತ್ತೊಮ್ಮೆ ಪ್ರಕಟಣೆ. ಈ ಸಂಕಲನದ ಹದಿನಾರು...

ಬಿಡಬೇಡ ಬಾಲಿ ಬಿಡಬೇಡ

ಬಿಡಬೇಡ ಬಾಲಿ ಬಿಡಬೇಡ ಹಿಡಿಬೇಡ ಸಾಲಿ ಹಿಡಿಬೇಡ ||ಪಲ್ಲ|| ಮಾಸ್ತರಾ ಮಸ್ತಿಲ್ಲಾ ಸಾಲೀಯು ಸಿಸ್ತಿಲ್ಲಾ ನನಕೂಟ ಸುಸ್ತಿಲ್ಲ ಬಾಬಾರ ಪುಸ್ತಾಕ ಪ್ಯಾಟ್ಯಾಗ ಮಾರಾಕ ಬಂದಿಲ್ಲ ಕೊಳ್ಳಾಕ ರೊಕ್ಕಿಲ್ಲ ನೀ ಬಾರ ||೧|| ಕಲಸೋರು ಕೌಹಕ್ಕಿ...

ಯಾಕೆ?

ಗುಂಡ: ಶಾಲಾ ವಠಾರದಲ್ಲಿ ‘ನಿಧಾನವಾಗಿ ಚಲಿಸಿ’ ಎನ್ನುವ ಫಲಕ ಹಾಕಿರುತ್ತಾರೆ. ಕಾಲೇಜಿನ ಬಳಿ ಯಾಕಿರುವುದಿಲ್ಲ.. ತಿಮ್ಮ: ಯಾಕೆಂದ್ರೆ ಅಲ್ಲಿ ಗಾಡಿ ತನ್ನಷ್ಟಕ್ಕೆ ತಾನೇ ಸ್ಲೋ ಆಗುತ್ತೆ. *****

ನೀನೊಲಿದ ಗಳಿಗೆ

ಹೊಕ್ಕುಳಲ್ಲಿ ಹೂಗುಟ್ಟಿ ಬಾಯಿಗೆ ಬರದವನೆ, ಮಕ್ಕಳ ಕಣ್ಣುಗಳಲ್ಲಿ ಬಾಗಿಲು ತೆರೆದವನೆ. ಬುದ್ಧಿ ಸೋತು ಬಿಕ್ಕುವಾಗ, ಹಮ್ಮು ಹಠಾತ್ತನೆ ಕರಗಿ ಬದುಕು ಕಾದು ಉಕ್ಕುವಾಗ ಜಲನಭಗಳ ತೆಕ್ಕೆಯಲ್ಲಿ ದೂರ ಹೊಳೆವ ಚಿಕ್ಕೆಯಲ್ಲಿ ನಕ್ಕು ಸುಳಿಯುವೆ. ಆಗ...

ಅದು ಎಲ್ಲಿಯುದು ಸಾವಯವ ?

ಅಂದಂದಿನನ್ನವಲ್ಲಲ್ಲೇ ಸಿಗುವಂತೆ ಅಲ್ಲಲ್ಲೇ ನೂರ್‌ಜಾತಿ ಬೆಳೆವಂತೆ ಆತುರವು ಅವಸರವು ಅಳಿವಂತೆ ಅನ್ಯದೇಶದವಲಂಬನೆಯು ಕಡಿವಂತೆ ಆನಂದವಿರಲದುವೆ ಸಾವಯವ - ವಿಜ್ಞಾನೇಶ್ವರಾ *****

ನೀನೆ ಕವಿತೆಯ ಉಸಿರಾಗು

ನನ್ನ ಕವಿತೆಗಳ ಕದ್ದು ಓದುವುದು ಅದರ ವಿಷಯವನೆತ್ತಿ ತೂಗುವುದು ನನ್ನವಳ ಚಟ... ‘ಓದಿದೆನು ನಿನ್ನ ಗೀತೆಗಳ ನಲ್ಲ’ ಎಂದು ಮೋಹಕವಾಗಿ ಹಿಂಡುವಳು ನನ್ನ ಗಲ್ಲ ಕನಸಿನಲಿ ಮೆಲ್ಲನೆ ಬಂದು ಮುದ್ದು ಮಾತಿನ ಭಾವರಸದೊಳಗೆ ಮಿಂದು...

ಭಾವವೆಂಬ ಗಿಡ ಬಳ್ಳಿಯಲಿ

ಭಾವವೆಂಬ ಗಿಡಬಳ್ಳಿಯಲಿ ನಗುವ ಹೂವುಗಳೆ || ಮನವೆಂಬ ರಸಪಾನದಲಿ ಬದುಕ ಬಯಸುವ ಚೆಲುವ ಕಂಗಳೆ || ಯಾರಗೊಡವೆ ಇಲ್ಲದೆ ಯಾವ ಸ್ವಾರ್ಥ ಬಯಸದೆ ಅರಳಿದ ಹೂಗಳೇಽಽಽ || ಎಲ್ಲಿ ತೂರಿದವೂ ನಿಮ್ಮ ಬಯಕೆಗಳು ಎಲ್ಲಿ...