ನಿರಾಳ ಮನುಜ ನಿರಾಳ ಬದುಕಲಿ ನಡೆಯುವ ಆಗು ಹೋಗುಗಳಿಗೆ ಹಣೆ ಬರಹವೆಂಬ ಹಣೆ ಪಟ್ಟಿಯ ಕಟ್ಟಿ ನೀನಾಗುವೆ ನಿರಾಳ ಜನನಕು, ಮರಣಕು ನಡುವೆ ಈ ಜೀವನಕು ಸಫಲತೆಗು, ವಿಫಲತೆಗು ನಿನ್ನಯ ಸಾಧನೆಗೂ ಬರೆಯುತ ಹಣೆ...
ಪ್ರತಿ ಮುಂಜಾನೆ... ಪತ್ರಿಕೆಗಳಲ್ಲಿ ಸುದ್ದಿ... ಜಾಹೀರಾತು, ಪ್ರತಿ ದಿನ... ಆಕಾಶವಾಣಿಯಲ್ಲಿ ಪ್ರತಿ ಸಂಜೆ... ದೂರದರ್ಶನದಲ್ಲಿ ತಪ್ಪದೆ ಬಿತ್ತರಿಸುವ ಕಾರ್ಯಕ್ರಮ - ಕಾಣೆಯಾದವರು! ಬರಿಯ ನಮ್ಮೂರಿನಲ್ಲಿಯೇ ದಿನಕ್ಕೆ ನಾಲೈದು ಜನ. ಬೇರೆ ಬೇರೆ ಕೇಂದ್ರಗಳಲ್ಲಿ ನೂರಾರು...
ವಠಾರ ಮೊದಲಿಗೆ ಪ್ರಕಟವಾದದ್ದು ಕಾಸರಗೋಡಿನ ನವ್ಯ ಸಾಹಿತ್ಯ ಸಂಘದ ಮೂಲಕ ಏಪ್ರಿಲ್ ೧೯೬೯ ರಲ್ಲಿ. ಆಗ ಅಚ್ಚುಹಾಕಿಸಿದ್ದು ಕೆಲವೇ ಪ್ರತಿಗಳು. ಅದ್ದರಿಂದ ಅಕ್ಷರ ಪ್ರಕಾಶನದ ಮೂಲಕ ಈಗ ಮತ್ತೊಮ್ಮೆ ಪ್ರಕಟಣೆ. ಈ ಸಂಕಲನದ ಹದಿನಾರು...
ಗುಂಡ: ಶಾಲಾ ವಠಾರದಲ್ಲಿ ‘ನಿಧಾನವಾಗಿ ಚಲಿಸಿ’ ಎನ್ನುವ ಫಲಕ ಹಾಕಿರುತ್ತಾರೆ. ಕಾಲೇಜಿನ ಬಳಿ ಯಾಕಿರುವುದಿಲ್ಲ.. ತಿಮ್ಮ: ಯಾಕೆಂದ್ರೆ ಅಲ್ಲಿ ಗಾಡಿ ತನ್ನಷ್ಟಕ್ಕೆ ತಾನೇ ಸ್ಲೋ ಆಗುತ್ತೆ. *****
ನನ್ನ ಕವಿತೆಗಳ ಕದ್ದು ಓದುವುದು ಅದರ ವಿಷಯವನೆತ್ತಿ ತೂಗುವುದು ನನ್ನವಳ ಚಟ... ‘ಓದಿದೆನು ನಿನ್ನ ಗೀತೆಗಳ ನಲ್ಲ’ ಎಂದು ಮೋಹಕವಾಗಿ ಹಿಂಡುವಳು ನನ್ನ ಗಲ್ಲ ಕನಸಿನಲಿ ಮೆಲ್ಲನೆ ಬಂದು ಮುದ್ದು ಮಾತಿನ ಭಾವರಸದೊಳಗೆ ಮಿಂದು...
ಭಾವವೆಂಬ ಗಿಡಬಳ್ಳಿಯಲಿ ನಗುವ ಹೂವುಗಳೆ || ಮನವೆಂಬ ರಸಪಾನದಲಿ ಬದುಕ ಬಯಸುವ ಚೆಲುವ ಕಂಗಳೆ || ಯಾರಗೊಡವೆ ಇಲ್ಲದೆ ಯಾವ ಸ್ವಾರ್ಥ ಬಯಸದೆ ಅರಳಿದ ಹೂಗಳೇಽಽಽ || ಎಲ್ಲಿ ತೂರಿದವೂ ನಿಮ್ಮ ಬಯಕೆಗಳು ಎಲ್ಲಿ...