ರುದಾಕಿ

ನಾಸಿರ್‌ ಇಬ್ನ್‌ ಅಹಮದ್‌ ನಾಸಿರ್‌ ಇಬ್ನ್‌ ಅಹಮದ್! ಯಾರಿಗೆ ತಾನೆ ಗೊತ್ತಿಲ್ಲ ಅವನ ? ಸಾಮನೀದ್‌ ರಾಜವಂಶದ ಅಮೀನ ಅವನಲ್ಲಿ ನಮಗೆ ಅಪಾರ ವಿಶ್ವಾಸ-ಆತ ಹೋದ ಹೋದಲ್ಲಿ ರಕ್ಷಣೆಯ ಪಡೆ, ಸೇವಕರ ದಂಡು, ಬುಖಾರಾದವರು...

ಪಥಿಕ

ನಡೆದಿಹೆನು ನಡೆದಿಹೆನು ಅಡವಿಯ ಅರಣ್ಯದಲಿ ಮುಂಜಾನದಲ್ಲಿ ನಿನಗೆ ಕಾಣದೇನು? ಕಡುಕತ್ತಲೆಯ ಸುತ್ತು ಬಿತ್ತರಿಸಿ ಮುತ್ತುತಿಹ ಮೊದಲೆ ಬೆಳಕು ಕೊಡಲುಬಾರದೇನು? ಕಂಟಿಕಲ್ಲಗಳೆಡವುತೆಡವುತ್ತ ಮುಗ್ಗರಿಸು - ತಿರೆ ಎತ್ತಿ ನೀ ಹಿಡಿಯಬಾರದೇನು? ಕುಂಠಿಸಿತು ಅಸುಶಕ್ತಿ ಸೋತು ಸಣ್ಣಾಗಿರಲು...

ನನ್ನ ಮನಸು ನಿನ್ನಲ್ಲಿ

ನನ್ನ ಮನಸು ನಿನ್ನಲ್ಲಿ ನಿನ್ನ ಮನಸು ನನ್ನಲ್ಲಿ ನಡುವೆ ಯಾವುದೀ ಅಂತರ . . . ಆಗಬಹುದೆ ಹೃದಯ ಹಗುರ? /ಪ// ಹರಿಯುತಿದೆ ತುಂಬಿ ಹೊಳೆ ಜೊತೆಗೆ ಮುಂಗಾರು ಮಳೆ ತಳ ಒಡೆದ ದೋಣಿ...
ದೊಡ್ಡವರ ವಜ್ರ

ದೊಡ್ಡವರ ವಜ್ರ

"ಹಾಕಿದುದು ಅರಮನೆಯ ಅಡಿಗಟ್ಟು ; ಕಟ್ಟಿದುದು ಗುಡಿಸಲು! ಹೀಗೇಕಾಯಿತು ? ವಿಧಾತನ ಕ್ರೂರತನವೊ , ತಂದೆಯ ಬಡತನವೊ ? ವಿಧಿಯನ್ನಲೇ ? ವಿಧಿಯು ಉದಾರಿಯು ; ಸೃಷ್ಟಿಯಲ್ಲಿ ಮೈ ಮರುಳುಗೊಳಿಸುತ್ತ, ಬಗೆಗೆ ಆನಂದ ಬೀರುತ್ತ,...

ಆಗಾಗ

ಆಗಾಗ ಭೂ ಕಂಪಗಳು ಯುದ್ಧಗಳು ಸುನಾಮಿಗಳು ಮುಗಿಯದ ತಾಪ ತ್ರಯಗಳು ಗೋಜು ಗೊಂದಲಗಳು ಶರಧಿಯ ತಿಮಿಂಗಿಲಗಳು ಅಲ್ಲಲ್ಲಿ ಮಿಂಚು ಹುಳುಗಳು ದ್ವೀಪಗಳು ಕಾಪಾಡ ಬಂದ ಹಡಗುಗಳು ಸಿಡಿಸುತ್ತಿರುವ ಮತಾಪುಗಳು ಅನವರತ ಸಾಗುವ ಈ ಪ್ರಯಾಣ...

ನನ್ನ ಕವಿತೆಗಳಲ್ಲಿ ನಿನ್ನ ಗುಣಗಳ ತಂದು

ನನ್ನ ಕವಿತೆಗಳಲ್ಲಿ ನಿನ್ನ ಗುಣಗಳ ತಂದು ನಿಜ ಬಣ್ಣಿಸಿದ್ದರೂ, ಅದು ನಿನ್ನ ಘನತೆಯನು ಅರ್ಧ ಮಾತ್ರವೆ ತೋರುವಂಥ ಸ್ಮಾರಕ ಎಂದು ಸ್ವರ್ಗಕೇ ಗೊತ್ತಿದ್ದೂ ನಂಬುವರು ಯಾರದನು ? ಆ ಕಣ್ಣ ಸೊಬಗ ಹಾಗೇ ಚಿತ್ರಿಸಿದರೂ,...
ಸ್ವಪ್ನ ಮಂಟಪ – ೮

ಸ್ವಪ್ನ ಮಂಟಪ – ೮

ಶಿವಕುಮಾರ್‌ಗೆ ಮಂಕು ಬಡಿದಿತ್ತು. ಊರಿಗೆ ಹೋಗಿದ್ದ ಮಂಜುಳ ಮರಳಿ ಬಂದ ಮೇಲೆ ಅನೇಕ ವಿಷಯಗಳನ್ನು ಮಾತನಾಡಬೇಕೆಂದು ಬಯಸಿದ್ದಳು. ಬಾಡಿಗೆ ಮನೆಯಲ್ಲಿ ನೆಲೆಸಿದ ಮೇಲೆ ಪ್ರತ್ಯೇಕವಾಗಿ ಮಾತನಾಡುವ ಅವಕಾಶ ಒದಗುತ್ತದೆಯೆಂದು ಭಾವಿಸಿದ್ದಳು. ಆದರೆ ಹಳ್ಳಿಗಳಲ್ಲಿ ಇದು...