ಇತ್ತೀಚೆಗೆ “ಚಿಲುಮೆ” ಎಂಬ ಸಂಸ್ತೆಯು ಅಕ್ರಮಗಳಿಗೆ ಸುದ್ದಿಯಲ್ಲಿದ್ದು, ಆ ಸಂಸ್ತೆಗೂ ನಮಗೂ ಯಾವುದೇ ಸಂಬಂಧವಿಲ್ಲವೆಂದು ಈ ಮೂಲಕ ತಿಳಿಸ ಬಯಸುತ್ತೇವೆ. ಅಂತರ್ಜಾಲದಲ್ಲಿ ಸಾಹಿತ್ಯ ಪಸರಿಸುವುದನ್ನು ಬಿಟ್ಟು ಇತರೆ ಯಾವುದೇ ಕೆಲಸಗಳಲ್ಲಿ ನಮ್ಮ ಜಾಲ ತಾಣ...
ಭಾಗೀರಥಿ-- “ಆಚಾರ್ಯರೇ! ತಮ್ಮ ಬರುವಿಕೆಯು ನಮ್ಮ ಪೂರ್ವ ಪುಣ್ಯದ ಫಲವೇ. ತಮಗೆ ಬಹುಶಃ ನಮ್ಮ ಗುರುತವಿಲ್ಲ. ನಮ್ಮ ಮೂಲ ಸ್ಥಾನ ತಮ್ಮ ಹೆಂಡತಿ ಭೀಮಕ್ಕನ ತೌರುಮನೆ ಇರುವ ಸಮಂತಪೇಟೆ. ಇತ್ತಲಾಗಿ ನಾವು ಆ ಊರು...
ಹೊಂದಿಕೊಂಡು ಹೋಗದ ಹೆಣ್ಣು ಮನೆಯ ಒಡೆಯುವಳೆನ್ನುವರು ಎಲ್ಲಾ ನಿಂದನೆಯ ನಮ್ಮ ತಲೆಗೆ ಕಟ್ಟುವರು ವಿಚಾರ ಮಾಡುವವರು ಯಾರೂ ಇಲ್ಲ. ಎಳೆಯ ಹುಡುಗಿಯ ತಂದು ಮನೆದುಂಬಿಸಿ ಕೊಂಡಾಗ ಹ್ಯಾಗೆ ನಡೆಸಿ ಕೊಳ್ಳಬೇಕಂತಾ ತಿಳಿದಿಹರಾ? ಅಪ್ಪ, ಅಮ್ಮನ...
ಕಾಲಿಗೆ ಕಟ್ಟಿದ ಗುಂಡು - ಸಂಸಾರ ಕೊರಳಿಗೆ ಕಟ್ಟಿದ ಬೆಂಡು - ಪಗಾರ ತೇಲಲೀಯದು ಗುಂಡು ಮುಳುಗಲೀಯದು ಬೆಂಡು ಇದರ ನಡುವೆಯೇ ನೀನು ಬದುಕಿದೆಯಾ ಬಡಜೀವ //ಪ// ಕಾಲಿಗೆ ತೊಡರಿದ ಬಳ್ಳಿ ಆಕರ್ಷಣೆಯ ಫಲಿತ...
ಇಸರಪ್ಪನನ್ನು ಅಯ್ಯಾ ಅವರು ಬರಹೇಳಿದ ಸುದ್ದಿ ಒಬ್ಬರಿಂದ ಇನ್ನೊಬ್ಬರಿಗೆ, ಅವರಿಂದ ಮತ್ತೊಬ್ಬರಿಗೆ ಹೀಗೆ ಆ ಪುಟ್ಟ ಊರಲ್ಲಿ ಬಹಳ ಬೇಗ ಎಲ್ಲರಿಗೂ ತಿಳಿದು ಹೋಯಿತು. ನಾಲ್ಕು ದಿನಾ ರಜಾ ಹಾಕಿ ಊರಿಗೆ ಹೋಗಿ ಆಗ...
ದೇವಕಿಯ ಮೇಲೊಂದು ಕತೆ ಬರೆಯಲು ಕುಳಿತೆ ಗರ್ಭದಲ್ಲಿ ಮಗು ಹೊತ್ತೂ ಹೊತ್ತೂ ಹೆರುವ ಗದ್ದಲದಲ್ಲಿಯೇ ಇದ್ದ ದೇವಕಿ ನಿನಗೆ ಕೇಳಿಸಲಿಲ್ಲವೆ ಆ ಕಂಸನ ಆರ್ಭಟ! ಜೊತೆ ಜೊತೆಗೇ ಶ್ರೀ ಕೃಷ್ಣನ ಅಳು, ಒಳ್ಳೆಯದರ ಜೊತೆ...
ಅಲೆ ಉರುಳಿ ಸರಿದಂತೆ ಹರಳು ಚೆಲ್ಲಿದ ದಡಕೆ ಧಾವಿಸುತ್ತಿವೆ ನಮ್ಮ ಗಳಿಗೆಗಳು ಗುರಿ ಕಡೆಗೆ ; ಮುಂಚೆ ಸರಿದುದರ ಎಡೆದೊರೆತು ಹಿಂದಿನ ಕ್ಷಣಕೆ ಒಂದೆ ಸಮ ಸ್ಪರ್ಧೆಯಲಿ ಮುಂದೊಡುತಿವೆ ಜೊತೆಗೆ. ಕಣ್ತೆರೆದ ಬದುಕು ಬೆಳಕಿನ...
ಆತಂಕ ತಂದ ಅಚಲನ ನಿರ್ಧಾರ ಅಚಲ ಸಂಪಾದಿಸಲು ತಯಾರಾಗಿ ನಿಂತ ಹುಡುಗನೆನ್ನುವ ದೃಷ್ಟಿಯಿಂದ ಅವನನ್ನು ಅವಳು ನೋಡಿರಲೇ ಇಲ್ಲ. ಅವಳ ಮನದಾಳದಲ್ಲಿ ಚಿಕ್ಕ ಅಚಲನೇ ಓಡಿಯಾಡುತ್ತಿದ್ದ. ಕಳೆದ ಮೂರು ವರುಷದಲ್ಲೂ ಅವಳ ಕಣ್ಣ ಮುಂದೆ...