ಹಣೆಯಲ್ಲಿ ಕುಂಕುಮದ ಬೊಟ್ಟು, ಮೈಯ್ಯಲ್ಲಿ ಬಹು ಬೆಲೆಬಾಳ್ವ ಕೇಸರಿಯ ಬಟ್ಟೆ, ಕೈಯಲ್ಲಿ ಮನ- ದನ್ನ ಗೆನೆ ಹಿಡಿದ ಹೂಮಾಲೆ, ಮುಡಿಯಲ್ಲಿ ಬನ- ಮಲ್ಲಿಗೆಯ ಹೆಣಿಕೆ, ಮನದಲ್ಲೆಣಿಕೆ ಈ ನೋವು ಈಗ ಕಳೆಯುವುದೆಂದು ಬಂದಳಾ ಮಾಸತಿಯು...
'ಫ್ರಾನ್ಸ್ ಗದ್ಯದ ದೇಶ. ಬೊಸ್ವೆ, ಪಾಸ್ಕಲ್, ಮೊಂತೆಸ್ಕ್ಯೂಗೆ ಹೋಲಿಸಿದರೆ ಜಗತ್ತಿನ ಗದ್ಯ ಲೇಖಕರು ಏನೂ ಅಲ್ಲ. ಬರಹದ ಎಲ್ಲಾ ಪ್ರಕಾರಗಳಲ್ಲಿಯೂ ಗದ್ಯವೆನ್ನುವುದು ಅತ್ಯಂತ ಕಡಿಮೆ ಚಿತ್ರಕವೂ ಮೂರ್ತವೂ ಆದುದು. ಅದೇ ರೀತಿ ಅತ್ಯ೦ತ ಹೆಚ್ಚು...
ನಿಮ್ಮನ್ನು ನೋಡಿ ಕನಿಕರ ಬರುತ್ತದೆ. ಮುನ್ನೂರು ವರ್ಷಗಳಾಚೆಗೆ ಯಾರಾದರೂ ಬಂದು ಮುಂದೆ ನಿಮ್ಮ ಅವಸ್ಥೆ ಹೀಗಾಗುವದೆಂದು ಹೇಳಿದ್ದರೆ ನೀವು ನಂಬುತ್ತಿದ್ದಿರೋ? ನೀವೇ ಏಕೆ ಈ ಭವಿಷ್ಯವನ್ನು ಆ ಕಾಲದ ಮಹಾ ಮಹಾ ಮೇಧಾವಿಗಳು ಸಹ...
ಜೀನ್ ವಾಲ್ಜೀನ ತಾನು ಸುರಕ್ಷಿತವಾಗಿಯೂ ಸುರಕ್ಷಿತವಾಗಿಯೂ ಸುಖ ವಾಗಿಯೂ ಇದ್ದ ಆ ಮಠವನ್ನೇತಕ್ಕೆ ಬಿಟ್ಟು ಬಂದನೆಂಬುದನ್ನು ತಿಳಿಯಲು ನಾವು ಕೆಲ ವರ್ಷಗಳ ಹಿಂದಣ ಕಥೆಯನ್ನು ತಿಳಿಯು ವ್ರದ ಅವಶ್ಯಕ. ಆರಂಭದಲ್ಲಿ ಇವನ, ಕೋಸೆಟ್ಟಳು ಆ...
ಎತ್ತ ಸಾಗಿದೆ ಈ ಬದುಕು ಇದಕ್ಕಿಲ್ಲ ಕಿಂಚಿತ್ತು ದೈವ ಬೆಳಕು ಹಗಲು ರಾತ್ರಿಗಳ ಚಂಚಲ ಮನದತ್ತ ಸಾಗಿ ತನ್ನ ಮರೆತು ಕೆದುರುತ್ತಿದೆ ಹುಳಕು ತನು ಇದು ದೈವ ಮಂದಿರ ಇದನು ಗುಡಿಸಿ ಪವಿತ್ರ ಗೊಳಿಸು...