ಮುಖ್ಯ ಪುಟ
ವಿಶೇಷ ಲೇಖನ
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.
ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
- ಕೊವ್ಯಾಕ್ಸಿನ್ (ಅಧೀಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು, ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
- ಸಿಗಡಿ ಕೃಷಿ ಯು ಮನುಷ್ಯನ ಅಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
- ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟ ಹಿಂದೂ ಧರ್ಮದ ಒಂದು ಚಿಕ್ಕ ಉಪನಿಷತ್ ಆಗಿದೆ. ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನು ಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.
ಸುದ್ದಿಯಲ್ಲಿ
- ಏಪ್ರಿಲ್ ೨೬: ಸಂಸತ್ ಚುನಾವಣೆಗೆ ಕರ್ನಾಟಕದಲ್ಲಿ ಮೊದಲನೇ ಹಂತದ ಮತದಾನ.[೧]
- ಮಾರ್ಚ್ ೨೨: ದೆಹಲಿ ಮುಖ್ಯಮಂತ್ರಿ ಅರವಿಂದ್_ಕೇಜ್ರಿವಾಲ್ ಬಂಧನ.[೨]
- ಮಾರ್ಚ್ ೧೭: ಭಾರತದ ಸಂಸತ್ತಿಗೆ ೧೯ನೇ ಚುನಾವಣೆ ಘೋಷಣೆ.
- ಮಾರ್ಚ್ ೬: ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ, [೩]
- ಫೆಬ್ರವರಿ ೧೫: ಚುನಾವಣೆ ಬಾಂಡ್ ಗಳು ಅಸಾಂವಿಧಾನಿಕ- ಸರ್ವೋಚ್ಚ_ನ್ಯಾಯಾಲಯ ತೀರ್ಪು [೪]
ಈ ತಿಂಗಳ ಪ್ರಮುಖ ದಿನಗಳು
ಮೇ:
- ಮೇ ೧: ಕಾರ್ಮಿಕರ ದಿನಾಚರಣೆ.
- ಮೇ ೩: ಪತ್ರಿಕಾ ಸ್ವಾತಂತ್ರ್ಯ ದಿನ
- ಮೇ ೮: ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆ ದಿನಾಚರಣೆ.
- ಮೇ ೯: ಅ.ನ.ಕೃಷ್ಣರಾಯರ ಜನ್ಮದಿನ, ೧೯೪೫ರಲ್ಲಿ ಎರಡನೇ ಮಹಾಯುದ್ಧ ಕೊನೆಗೊಂಡ ದಿನ.
- ಮೇ ೧೦: ಭಾರತದ ಮೊದಲನೇ ಸ್ವಾತಂತ್ರ್ಯ ಸಂಗ್ರಾಮದ ೧೫೧ನೇ ವಾರ್ಷಿಕೋತ್ಸವ.
- ಮೇ ೧೨: ವಿಶ್ವದ ಹಲವೆಡೆ ತಾಯಂದಿರ ದಿನ.
- ಮೇ ೧೩: ತತ್ವಜ್ಞಾನಿಗಳ ದಿನ, ರಾಷ್ಟ್ರೀಯ ಭಾವೈಕ್ಯತೆಯ ದಿನ
- ಮೇ ೧೪: ಗೌತಮ ಬುದ್ಧನ (ಚಿತ್ರಿತ) ಜನ್ಮದಿನೋತ್ಸವವಾದ ಬುದ್ಧ ಪೂರ್ಣಿಮ.
- ಮೇ ೧೫: ಅಂತಾರಾಷ್ಟ್ರೀಯ ಕುಟುಂಬ ದಿನ
- ಮೇ ೧೭: ವಿಶ್ವ ದೂರಸಂಪರ್ಕ ದಿನ
- ಮೇ ೨೧: ಭಯೋತ್ಪಾದನೆ ವಿರೋಧಿ ದಿನ
- ಮೇ ೨೪: ಕಾಮನ್ ವೆಲ್ತ್ ದಿನ
- ಮೇ ೨೯: ೧೯೫೩ರಲ್ಲಿ ಎಡ್ಮಂಡ್ ಹಿಲರಿ ಮತ್ತು ತೇನ್ಸಿಂಗ್ ನೋರ್ಗೆಯವರಿಂದ ಮೌಂಟ್ ಎವರೆಸ್ಟ್ ಪರ್ವತದ ಮೊದಲ ಆರೋಹಣ - ಮೌಂಟ್ ಎವರೆಸ್ಟ್ ದಿನ
- ಮೇ ೩೦: ಫ್ರಾನ್ಸ್ ದೇಶದ ನಾಯಕಿ ಜೋನ್ ಆಫ್ ಆರ್ಕ್ ದಹನದ ಆಚರಣೆ.
- ಮೇ ೩೧: ವಿಶ್ವ ತಂಬಾಕುರಹಿತ ದಿನ
ವಿಕಿಪೀಡಿಯ ಪರ್ಯಟನೆ
ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ
-
- অসমীয়া (ಅಸ್ಸಾಮಿ)
- भोजपुरी (ಭೋಜಪುರಿ)
- বাংলা (ಬಂಗಾಳಿ)
- বিষ্ণুপ্রিয়া মণিপুরী (ವಿಷ್ಣುಪ್ರಿಯಾ ಮಣಿಪುರಿ)
- ދިވެހި (ದಿವೇಹಿ)
- سنڌي (ಸಿಂಧಿ)
- తెలుగు (ತೆಲುಗು)
- ગુજરાતી (ಗುಜರಾತಿ)
- हिन्दी (ಹಿಂದಿ)
- कश्मीरी (ಕಾಶ್ಮೀರಿ)
- മലയാളം (ಮಲೆಯಾಳ)
- मराठी (ಮರಾಠಿ)
- नेपाली (ನೇಪಾಳಿ)
- ଓଡ଼ିଆ (ಒರಿಯಾ)
- ਪੰਜਾਬੀ (ಪಂಜಾಬಿ)
- Pāḷi (ಪಾಳಿ)
- संस्कृत (ಸಂಸ್ಕೃತ)
- தமிழ் (ತಮಿಳು)
- دو (ಉರ್ದು)
- ತುಳು
- ಕೊಂಕಣಿ
- ᱥᱟᱱᱛᱟᱲᱤ (ಸಂತಾಲಿ)
ವಿಕಿಮೀಡಿಯ ಬಳಗದ ಇತರ ಯೋಜನೆಗಳು:
-
ಕಾಮನ್ಸ್
ಮಾಧ್ಯಮಗಳ ಸಂಗ್ರಹ -
ಮೀಡಿಯಾವಿಕಿ
ವಿಕಿ ತಂತ್ರಾಂಶ ಅಭಿವೃದ್ಧಿ -
ಮೆಟಾವಿಕಿ
ವಿಕಿಮೀಡಿಯಾ ಸಂಯೋಜನೆ -
ವಿಕಿ ಬುಕ್ಸ್
ಉಚಿತ ಪಠ್ಯಪುಸ್ತಕಗಳು ಮತ್ತು ಕೈಪಿಡಿಗಳು -
ವಿಕಿಡಾಟ
ಉಚಿತ ಜ್ಞಾನದ ಮೂಲ -
ವಿಕಿನ್ಯೂಸ್
ಉಚಿತ ವಿಷಯ ಸುದ್ದಿ -
ವಿಕಿಕೋಟ್
ಉಲ್ಲೇಖಗಳ ಸಂಗ್ರಹ -
ವಿಕಿಸೋರ್ಸ್
ಉಚಿತ-ವಿಷಯ ಗ್ರಂಥಾಲಯ -
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ -
ವಿಕಿವರ್ಸಿಟಿ
ಉಚಿತ ಕಲಿಕೆಯ ಪರಿಕರಗಳು -
ವಿಕಿವಾಯೇಜ್
ಉಚಿತ ಪ್ರಯಾಣ ಮಾರ್ಗದರ್ಶಿ -
ವಿಕ್ಷನರಿ
ಶಬ್ದಕೋಶ -
ವಿಕಿಫಂಕ್ಷನ್ಸ್
ಕೋಡ್ ಫಂಕ್ಷನ್ಸ್ಗಳ ಸಂಗ್ರಹ